Wednesday, October 7, 2009

ಭಾರತೀಯ ವಿಜ್ಞಾನಿ ಡಾ. ವೆಂಕಟರಾಮನ್ ರಾಮಕೃಷ್ಣನ್ ಗೆ ೨೦೦೯ ರ ರಸಾಯನ ಶಾಸ್ತ್ರದ ನೋಬೆಲ್ ಪಾರಿತೋಷಕ















(ಚಿತ್ರ: ಕೃಪೆ ಅಂತರ್ಜಾಲ)

ಭಾರತೀಯ ವಿಜ್ಞಾನಿ ಡಾ. ವೆಂಕಟರಾಮನ್ ರಾಮಕೃಷ್ಣನ್ ಗೆ ೨೦೦೯ ರ ರಸಾಯನ ಶಾಸ್ತ್ರದ ನೋಬೆಲ್ ಪಾರಿತೋಷಕ.


ನಮ್ಮೆಲ್ಲರಿಗೆ ಇದು ಹೆಮ್ಮೆಯ ವಿಷಯ.
ಜೈಹಿಂದ್
ಇವರು ಪ್ರೊಟೀನುಗಳ ಉತ್ಪಾದನೆಗೆ ಬೇಕಾಗುವ ರೈಬೋಸೋಮು ಎಂಬ ನಮ್ಮ ಜೀವಕೋಶಾಂಶಗಳ ಕ್ರಿಯಾ-ಪ್ರಕ್ರಿಯಾ ವಿಧಾನಗಳ ಅಧ್ಯಯನ ಮಾಡಿದ್ದಾರೆ. ಈ ಪಾರಿತೋಷಕವನ್ನು ಮೂವರು ಹಂಚಿಕೊಳ್ಳುತ್ತಿದ್ದು, ಇವರು ಮಿಕ್ಕವರಿಗಿಂತ ಕಿರಿಯರು ಎನ್ನುವುದು ಗಮನಿಸಬೇಕಾದ ಅಂಶ. ಇವರ ಅಧ್ಯಯನ ಆಂಟೀಬಯೋಟಿಕ್ ಗಳು ರೈಬೋಸೋಮುಗಳ ಜೊತೆ ಕೂಡಿಕೊಳ್ಳುವ ಪ್ರಕ್ರಿಯೆಗೆ ಬೆಳಕನ್ನು ಚೆಲ್ಲಿದೆ ಆ ಮೂಲಕ ವಿವಿಧ ಜೀವರಕ್ಷಕ ಔಷಧಿಗಳಿಗೆ ಅದರ ಆವಿಷ್ಕಾರಕ್ಕೆ ದಾರಿಮಾಡಿಕೊಟ್ಟಿದ್ದಾರೆ.
ನಮ್ಮೆಲ್ಲರ ಅಭಿನಂದನೆಗಳು ಡಾ. ರಾಮಕೃಷ್ಣನ್ ಗೆ ಮತ್ತು ಅವರ ಪರಿವಾರಕ್ಕೆ..ಇಡೀ ದೇಶಕ್ಕೆ.